ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm