ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm