ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm