ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am