ಬ್ರೇಕಿಂಗ್ ನ್ಯೂಸ್
22-08-22 10:31 pm Udupi Correspondent ಕರಾವಳಿ
ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm