ಬ್ರೇಕಿಂಗ್ ನ್ಯೂಸ್
24-08-22 12:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿದ್ದು ಯಕ್ಷಗಾನ ಮೇಳಕ್ಕೂ ತಟ್ಟಿದೆ. ರಾಜ್ಯ ಸರಕಾರದ ಆದೇಶದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಇಡೀ ರಾತ್ರಿ ಯಕ್ಷಗಾನ ನಡೆಸುವ ಬದಲು ಸಂಜೆಯಿಂದ ರಾತ್ರಿ 11 ಗಂಟೆ ವೇಳೆಗೆ ಮುಗಿಸಲು ನಿರ್ಧರಿಸಲಾಗಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿನ ಮಿತಿಯ ಧ್ವನಿವರ್ಧಕ ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸಲು ಕಟೀಲು ದೇವಳದ ಯಕ್ಷಗಾನ ಮೇಳಗಳ ಆಡಳಿತ ಮಂಡಳಿಯೂ ನಿರ್ಧಾರಕ್ಕೆ ಬಂದಿದೆ.
ಪ್ರತಿ ವರ್ಷ ನವೆಂಬರ್ ನಿಂದ ತೊಡಗಿ ಮೇ ಕೊನೆಯ ವರೆಗೆ ಆರು ತಿಂಗಳ ಕಾಲ ಯಕ್ಷಗಾನ ಮೇಳಗಳ ತಿರುಗಾಟ ಇರುತ್ತದೆ. ರಾತ್ರಿ 10ರಿಂದ ತೊಡಗಿ ಬೆಳಗ್ಗಿನ ಆರು ಗಂಟೆ ವರೆಗೂ ಯಕ್ಷಗಾನ ಇರುತ್ತದೆ. ಆದರೆ ಧ್ವನಿವರ್ಧಕಕ್ಕೆ ಮಿತಿ ಹೇರಿರುವುದು ಮತ್ತು ರಾತ್ರಿಯಿಡೀ ಪ್ರೇಕ್ಷಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕಾಲಮಿತಿ ಯಕ್ಷಗಾನ ಹೆಚ್ಚು ಪ್ರಚಲಿತವಾಗುತ್ತಿದೆ. ಇದೇ ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ರ ವರೆಗೆ ಕಟೀಲು ಮೇಳದ ಯಕ್ಷಗಾನ ಸೇವೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Mangalore Kateel Mela Yakshagana artistes anxious after loudspeaker order. Artistes, especially those dabbling in folklore, are on tenterhooks over the recent state government circular on the use of loudspeakers.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm