ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm