ಬ್ರೇಕಿಂಗ್ ನ್ಯೂಸ್
25-08-22 01:54 pm Udupi Correspondent ಕರಾವಳಿ
ಉಡುಪಿ, ಆ.25: ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿ, ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪಿ ಅಟೋ ಚಾಲಕನಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ನವೆಂಬರ್ 12ರಂದು ಸಂಜೆ 4.15ರ ಸುಮಾರಿಗೆ ಉದ್ಯಾವರದ ಸಂಪತ್ಕುಮಾರ್ ಎಂಬಾತ ಡಯಾನ ಜಂಕ್ಷನ್ನಿಂದ ಹಳೇ ತಾಲೂಕು ಆಫೀಸ್ ಕಡೆಗೆ ಏಕಮುಖ ಸಂಚಾರ ರಸ್ತೆಯಲ್ಲಿ ತನ್ನ ಆಟೋರಿಕ್ಷಾ ವನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ದ್ವಿಚಕ್ರ ವಾಹನ ಸವಾರ ಗಣೇಶ್ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ, ಗಣೇಶ್ ರಸ್ತೆಗೆ ಬಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ಪ್ರಕಾಶ್ ಅವರು ಆರೋಪಿ ಸಂಪತ್ ಕುಮಾರ್ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 18 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದರು.
Udupi Auto driver punished for two years jail and fine of 18 thousand for killing bike rider of negligence by the court.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 12:06 pm
HK News Staffer
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಕೇರಳದಲ್ಲಿ ಸಿಎಂ ಗಾದಿಗೆ ಫೈಟ್ ; ವೇಣುಗೋಪಾಲ್ - ವಿ....
07-05-26 08:57 pm
ತಿರುಪತ್ತೂರಿನಲ್ಲಿ ಒಂದು ಮತದಿಂದ ಗೆದ್ದ ಟಿವಿಕೆ ಅಭ್...
07-05-26 06:20 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
07-05-26 08:00 pm
HK News Staffer
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am