ಬ್ರೇಕಿಂಗ್ ನ್ಯೂಸ್
26-08-22 06:22 pm Mangalore Correspondent ಕರಾವಳಿ
ಉಳ್ಳಾಲ, ಆ.26 : ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಶುಕ್ರವಾರ ಕುತ್ತಾರಿನ ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯಲ್ಲಿ ಕೊರಗಜ್ಜ ದೈವವು ಬಹಳ ಕಾರಣೀಕ ಶಕ್ತಿಯಾಗಿದ್ದು ರಾಜ್ಯ ಮಾತ್ರವಲ್ಲದೆ ದೇಶದ ನಾನಾ ಕಡೆಯ ಭಕ್ತರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಇಷ್ಟಾರ್ಥಗಳನ್ನ ನೆರವೇರಿಸುವಂತೆ ಬೇಡಿಕೊಂಡು ಹರಕೆ ಹೊರುತ್ತಾರೆ.


ಅರ್ಜುನ್ ಜನ್ಯ ಅವರು ಇಂದು ಬೆಳಗ್ಗೆ ಕುತ್ತಾರಿನ ಏಳ್ವೆರ್ ಸಿರಿ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊರಗಜ್ಜನ ದರ್ಶನ ಮಾಡುವ ಅಭಿಲಾಷೆಯಿಂದ ಅರ್ಜುನ್ ಜನ್ಯ ಅವರು ಬಂದಿರೋದಾಗಿ ಕ್ಷೇತ್ರದ ಮುಖ್ಯಸ್ಥರು ತಿಳಿಸಿದ್ದಾರೆ.
Mangalore Music director Arjun Janya visits Kuttar koragajja temple.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm