ಬ್ರೇಕಿಂಗ್ ನ್ಯೂಸ್
31-08-22 01:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31 : ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿ, ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಿಚಾರಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿರುವುದು, ಕೆಲವು ವ್ಯಕ್ತಿಗಳ ಫೋಟೊಗಳನ್ನು ಮಾರ್ಕ್ ಮಾಡಿ ಹಂಚುತ್ತಿರುವುದು, ಆಕ್ಷೇಪಾರ್ಹ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ನಲ್ಲಿ ಹಂಚುತ್ತಿರುವ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಯಾರು ಇಂತಹ ಬರಹ, ಅನಪೇಕ್ಷಿತ ವಿಚಾರಗಳನ್ನು ಷೇರ್ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಿಗಾ ಇಟ್ಟಿದ್ದೇವೆ. ಇಬ್ಬರನ್ನು ವಶಕ್ಕೆ ಪಡೆಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಿರುವುದು, ಪ್ರಧಾನಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ್ದೇವೆ. ಗೊಂದಲ ಉಂಟು ಮಾಡುವುದಕ್ಕೆಂದೇ ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದೆ. ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ. ಯಾವುದೇ ಪೋಸ್ಟ್ ಅಪರಾಧಕ್ಕೆ ಕಾರಣವಾಗಬಲ್ಲ ವಿಚಾರ, ಗೊಂದಲಕ್ಕೀಡು ಮಾಡುವಂತಿದ್ದಲ್ಲಿ ಅಂತಹ ಪೋಸ್ಟ್ ಬಗ್ಗೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅಂತಹ ವ್ಯಕ್ತಿಗಳಿಂದ ಶೂರಿಟಿ ಬಾಂಡ್ ಪಡೆಯಲಿದ್ದೇವೆ. ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
![]()
ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಸೆಕ್ಷನ್ 107, 110 ಅಡಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಕಮೀಷನರ್ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್ ಹಂಚಿಕೆ ಬಗ್ಗೆ ಯಾರು ದೂರು ಕೊಟ್ಟಿದ್ದಾರೆ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗ ಹೇಳುವಂತಿಲ್ಲ ಎಂದರು.
Modi Visit, Defamatory post against bp state president Nalin kumar kateel , 2 cases registered in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm