ಬ್ರೇಕಿಂಗ್ ನ್ಯೂಸ್
02-09-22 01:48 pm Mangalore Correspondent ಕರಾವಳಿ
ಮಂಗಳೂರು, ಸೆ.2: ಮಂಗಳೂರು ಕ್ಷೇತ್ರದ ಶಾಸಕ, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ರಾಜ್ಯದ ಮುಖ್ಯಮಂತ್ರಿಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಧಾನ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮುಂದಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲು ಶಾಸಕ ಯು.ಟಿ.ಖಾದರ್ ನಿರ್ಧರಿಸಿದ್ದರು. ಇದೀಗ ಶಾಸಕರಿಗೆ RTPCR Test Positive ಬಂದ ಕಾರಣ ಪ್ರಧಾನಿ ಭೇಟಿ ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ ಸಲ್ಲಿಸಲಿದ್ದಾರೆ.

ಪ್ರಧಾನ ಬೇಡಿಕೆಗಳು
▪️ತುಳುಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವುದು ತುಳುವರ ಬಹುಕಾಲದ ಬೇಡಿಕೆ. ಈ ಬೇಡಿಕೆಯನ್ನು ಈಡೇರಿಸಬೇಕಾಗಿ ಕೋರಿಕೆ.
▪️ದಕ್ಷಿಣ ಕನ್ನಡ ಜಿಲ್ಲೆಯ NMPA, ONGC, AIRPORT, MRPL, BANK ಗಳಲ್ಲಿ ದಕ್ಷಿಣ ಕನ್ನಡ
ಜಿಲ್ಲೆಯ ತುಳುವರಿಗೆ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಪ್ರಥಮ ಆದ್ಯತೆ ನೀಡುವುದು.
▪️ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಕಾರ್ಣಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡುವುದು.
▪️ಕರಾವಳಿ ಭಾಗದ ತಲಪಾಡಿಯಿಂದ ಉಡುಪಿಯಿಂದ ಹಿಡಿದು ಕಾರವಾರದ ವರೆಗೆ ಕಡಲ್ಗೊರೆತ ಸಮಸ್ಯೆ ತೀವ್ರವಾಗಿದ್ದು ಇದನ್ನು ಹಾಗೂ ಸಿ.ಆರ್.ಜೆಡ್ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದು.
▪️ಮಂಗಳೂರು- ಬೆಂಗಳೂರು- ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ಮಾರ್ಗದ
ಯೋಜನೆಯನ್ನು ಶೀಘ್ರವಾಗಿ ಆರಂಭಿಸಲು ಕ್ರಮಕೈಗೊಳ್ಳುವುದು.
▪️ಅವ್ಯವಸ್ಥೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಟೋಲ್ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ
ಬಗೆಹರಿಸಿ ಜನರಲ್ಲಿರುವ ಗೊಂದಲಕ್ಕೆ ಮುಕ್ತಿ ನೀಡುವುದು.
Mangalore Make Tulu as recognised language in Dakshina Kannada UT Khaders request to Modi
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm