ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm