ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. 

ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 12:06 pm
HK News Staffer
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಕೇರಳದಲ್ಲಿ ಸಿಎಂ ಗಾದಿಗೆ ಫೈಟ್ ; ವೇಣುಗೋಪಾಲ್ - ವಿ....
07-05-26 08:57 pm
ತಿರುಪತ್ತೂರಿನಲ್ಲಿ ಒಂದು ಮತದಿಂದ ಗೆದ್ದ ಟಿವಿಕೆ ಅಭ್...
07-05-26 06:20 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
07-05-26 08:00 pm
HK News Staffer
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am