ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm