ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm