ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am