ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm