ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm