ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am