ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm