ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.
ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm