ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.



ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm