ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.



ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am