ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am