ಬ್ರೇಕಿಂಗ್ ನ್ಯೂಸ್
06-09-22 11:09 am Mangalore Correspondent ಕರಾವಳಿ
ಮಂಗಳೂರು, ಸೆ.6 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ಆಗಿ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಪುತ್ತೂರು, ಉಪ್ಪಿನಂಗಡಿ ಮತ್ತು ಸುಳ್ಯ ಭಾಗದ ಹಲವು ಕಡೆ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಹಾಗು ಕಚೇರಿಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಗಳು ಕೃತ್ಯ ಎಸಗಿದ ಬಳಿಕ ಅಡಗಿಕೊಳ್ಳಲು ಸಹಕಾರ ನೀಡಿದವರು, ಬೇರೆ ಬೇರೆ ಕಡೆಗೆ ತೆರಳಲು ಹಣಕಾಸು ನೆರವು ನೀಡಿದವರ ಬಗ್ಗೆ ಈಗಾಗಲೇ ಪೊಲೀಸರು ಮಾಹಿತಿ ಸಂಗ್ರಹಿಸಿ ಎನ್ಐಎ ತಂಡಕ್ಕೆ ನೀಡಿದ್ದಾರೆ. ಈ ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆರೋಪಿಗಳಿಗೆ ನೆರವು ಒದಗಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಆರೋಪಿಗಳ ಪೈಕಿ ಪ್ರಮುಖ ಮೂವರನ್ನು ವಶಕ್ಕೆ ಪಡೆದಿದ್ದ ಎನ್ಐಎ ತಂಡ, ವಿಚಾರಣೆ ನಡೆಸಿ ಮತ್ತೆ ಕೋರ್ಟಿಗೆ ಹಾಜರುಪಡಿಸಿದ್ದರು. ಆನಂತರ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರಿಂದ ಸದ್ಯ ಹತ್ತು ಮಂದಿ ಆರೋಪಿಗಳು ಮಂಗಳೂರಿನ ಜೈಲಿನಲ್ಲಿದ್ದಾರೆ.
Sleuths of National Investigation Agency (NIA), who are investigating the murder case of youth BJP leader of Sullia Praveen Nettaru, raided 32 houses, buildings in Puttur and Sullia, early in the morning on Tuesday September 6. It is learnt that they interrogated accused and those who cooperated with the accused. Karnataka police also accompanied the NIA sleuths in the operation.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm