ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm