ಬ್ರೇಕಿಂಗ್ ನ್ಯೂಸ್
08-09-22 02:42 pm Mangalore Correspondent ಕರಾವಳಿ
ಸುಳ್ಯ, ಸೆ.8: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ.
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.

ಕಂಡೆಕ್ಟರ್ ಅಮಾನತು ;
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು" ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಬಸ್ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಜೊತೆಗೆ, ಸೇವೆಯಿಂದ ಅಮಾನತುಗೊಳಿಸುವಂತೆಯೂ ಒತ್ತಾಯಿಸಿದ್ದರು.
#Mangalore: A KSRTC government bus (KA.21.F.002) conductor was seen physically assaulting a passenger and kicking him out of the bus today at Ishwaramanagala junction near #puttur. Reason is yet to be known. pic.twitter.com/j1Tn4iPv9k
— Mohammed Irshad (@Shaad_Bajpe) September 7, 2022
Sullia KSRTC bus conductor kicks passenger on chest, suspended, video goes viral. The suspended conductor has been identified as Subbaraj Rai.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm