ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm