ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm