ಬ್ರೇಕಿಂಗ್ ನ್ಯೂಸ್
09-09-22 01:26 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಗೆ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಆಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆ ಪ್ರಕ್ರಿಯೆಗಳನ್ನು ನಡೆಸಿದರು.


ಹಾಲಿ ಮೇಯರ್ ಆಗಿದ್ದ ಪ್ರೇಮಾನಂದ ಶೆಟ್ಟಿ ಅವರ ಅವಧಿ ಆರು ತಿಂಗಳ ಮೊದಲೇ ಮುಗಿದಿತ್ತು. ಮೀಸಲು ನಿಗದಿಯಲ್ಲಿ ವಿಳಂಬ ಮತ್ತು ಸುಪ್ರೀಂ ಕೋರ್ಟಿನಲ್ಲಿ ಮಹಾರಾಷ್ಟ್ರದ ಪಾಲಿಕೆಯೊಂದರ ವ್ಯಾಜ್ಯಕ್ಕೆ ತಡೆ ಇದ್ದುದರಿಂದ ಮೇಯರ್ ಆಯ್ಕೆಗೆ ತೊಡಕಾಗಿತ್ತು. ಇದೀಗ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಬಿ ವಾರ್ಡ್ನಲ್ಲಿ ಎರಡನೇ ಬಾರಿ ಸದಸ್ಯರಾಗಿರುವ ಜಯಾನಂದ ಅಂಚನ್ ಅವರನ್ನು ಹಿರಿತನದ ಆಧಾರದಲ್ಲಿ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಉಪ ಮೇಯರ್ ಆಗಿ 41ನೇ ಸೆಂಟ್ರಲ್ ವಾರ್ಡ್ ಸದಸ್ಯೆ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
The 23rd mayor and deputy mayor of Mangaluru City Corporation (MCC) were elected on Friday September 9. Jayananda Anchan was elected as the mayor while Poornima, the deputy mayor.M Shashidhar Hegde from Congress and Jayananda Anchan from BJP contested for the mayor’s post. As many as 46 voters voted in favour of Anchan while 14 corporators voted for Hegde.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm