ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm