ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am