ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm