ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm