ಬ್ರೇಕಿಂಗ್ ನ್ಯೂಸ್
13-09-22 09:20 am Mangaluru Correspondent ಕರಾವಳಿ
ಉಳ್ಳಾಲ, ಸೆ.13: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಮೃತ ದುರ್ದೈವಿ. ಸೋಮೇಶ್ವರ ದೇವಸ್ಥಾನದ ಬಳಿಯ ಆಟೋ ಪಾರ್ಕಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಆನಂದ್ ಅವರು ಸೋಮವಾರ ರಾತ್ರಿ ಬಾಡಿಗೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅವಘಡ ನಡೆದಿದೆ. ರಾತ್ರಿ 8.45 ರ ವೇಳೆಗೆ ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಆನಂದ್ ಅವರ ತಲೆಗೆ ಆಟೋ ರಿಕ್ಷಾದ ಕಬ್ಬಿಣದ ಸಲಾಕೆಗಳ ಏಟು ತಗುಲಿ ಸಾವು ಸಂಭವಿಸಿರುವುದಾಗಿ ತಿಳಿದುಬಂದಿದೆ.


ಮೃತ ಆನಂದ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಎರಡು ಬ್ರಹ್ಮ ಕಲಶೋತ್ಸವದಲ್ಲಿ ನೀರಿನ ವ್ಯವಸ್ಥೆಯನ್ನ ಅಚ್ಚು ಕಟ್ಟಾಗಿ ನಿರ್ವಹಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore 70 year old Auto driver killed after auto topples and falls into ditch in Ullal. The deceased has been identifed as Anand from someshwara auto park.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm