ಬ್ರೇಕಿಂಗ್ ನ್ಯೂಸ್
14-09-22 08:08 pm Mangalore Correspondent ಕರಾವಳಿ
ಮಂಗಳೂರು, ಸೆ.14 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ಕೇಳಿದರೆ ಮೋಸ ಹೋಗಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.
ಆ ನಂಬರ್ ಹ್ಯಾಕ್ ಆಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರದ್ದಾಗಿರುವುದಿಲ್ಲ. ಆದಕಾರಣ ಯಾರು ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಕೇಳಿದರೆ ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ, ಜಿಲ್ಲಾಡಳಿತದ ಗಮನಕ್ಕೆ ತರುವಂತೆಯೂ ಜಿಲ್ಲಾಧಿಕಾರಿ ಕೋರಿದ್ದಾರೆ. ಇತ್ತೀಚೆಗೆ ಸೈಬರ್ ಹ್ಯಾಕರ್ಸ್ ಮೈಲ್, ಫೇಸ್ಬುಕ್ ಹ್ಯಾಕ್ ಮಾಡುವುದು ಮಾಮೂಲಿ ಆಗಿತ್ತು. ಆಮೂಲಕ ಫೋಟೊ ಬಳಸಿ ಹಣ ಕೇಳಿ ಯಾಮಾರಿಸುತ್ತಿದ್ದರು. ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾಧಿಕಾರಿಯ ಫೇಸ್ಬುಕ್ ಹ್ಯಾಕ್ ಮಾಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ, ಯಾಮಾರಿಸುವ ಪ್ರಯತ್ನ ನಡೆದಿದೆ.
Mangalore DC Mobile number hacked, hackers demand money using the same number and WhatsApp using his profile picture. Dc has requested the public to be alert and not to give any money if demanded.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm