ಬ್ರೇಕಿಂಗ್ ನ್ಯೂಸ್
16-09-22 10:52 pm Mangalore Correspondent ಕರಾವಳಿ
ಮಂಗಳೂರು, ಸೆ.16 : ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್ ಹಾಗು ಫಾಝಿಲ್ ಮನೆಗೆ ಭೇಟಿ ನೀಡದೆ ಮುಖ್ಯಮಂತ್ರಿ ಅನ್ಯಾಯ ಎಸಗಿದ್ದಾರೆ. ಎನ್ಐಎ ತನಿಖೆ ಹೆಸರಲ್ಲಿ ನ್ಯಾಯದ ಧ್ವನಿಯನ್ನು ದಮನಿಸಲು ಯತ್ನಿಸಲಾಗುತ್ತಿದೆ. ಎನ್ಐಎ ಮೂಲಕ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಪ್ರವೀಣ್ ಕುಟುಂಬಕ್ಕೆ ಪರಿಹಾರ ನೀಡಿದ ಸರಕಾರ ಫಾಝಿಲ್ ಹಾಗು ಮಸೂದ್ ಕುಟುಂಬಕ್ಕೆ ಪರಿಹಾರ ಏಕೆ ನೀಡಿಲ್ಲ? ಮಸೂದ್ ಮತ್ತು ಫಾಝಿಲ್ ಹತ್ಯೆಗೆ ನ್ಯಾಯ ದೊರಕಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನೆ ವೇಳೆ ನಾಯಕರು ಹೇಳಿದ್ದಾರೆ.
Surathkal zone Muslim Ikyatha Vedike staged a protest here at the clock tower on Friday, September 16 against the state government for showing allegedly bias in the investigation of Fazil murder case.Dakshina Kannada district had witnessed a series of murders in Bellare and Surathkal. Muslim Ikyatha Vedike alleged that there was discrimination shown by the government over the probe in the three murders that took place in the district.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm