ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm