ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm