ಬ್ರೇಕಿಂಗ್ ನ್ಯೂಸ್
08-10-20 11:57 pm Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಅಕ್ಟೋಬರ್ 8: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಪೂಜೆ ಸೇವೆ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ (55) ಗುರುವಾರ ಸಂಜೆ ನೇಣಿಗೆ ಶರಣಾಗಿದ್ದಾರೆ.
ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಸೇವೆ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯಕ್ಕೆ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಗುರುವಾರ ಸಂಜೆ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
kukke subramanya temple priest commits suicide. The priest has been identified as Krishan Maya (55). Subramanya police have registered the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm