ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm