ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm