ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm