ಬ್ರೇಕಿಂಗ್ ನ್ಯೂಸ್
30-09-22 02:18 pm Mangalore Correspondent ಕರಾವಳಿ
ಮಂಗಳೂರು, ಸೆ.30 : ಲೋಕಾಯುಕ್ತಕ್ಕೆ ಇತ್ತೀಚೆಗೆ ಫುಲ್ ಪವರ್ ಸಿಕ್ಕ ಬಳಿಕ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಭ್ರಷ್ಟರ ಮೇಲೆ ದಾಳಿ ನಡೆಸಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಜಾಗದ ಮಾರಾಟ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ, ಐದು ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ, ಶುಕ್ರವಾರ ಮಧ್ಯಾಹ್ನ 4700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗು ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತಾಗಿದ್ದ. ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.
Lokyuktha raids on Mini Vidhana Soudha in Mangalore, assistant Tahsildar caught red hand
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am