ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm