ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm