ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm