ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am