ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm