ಬ್ರೇಕಿಂಗ್ ನ್ಯೂಸ್
07-10-22 03:39 pm Mangalore Correspondent ಕರಾವಳಿ
ಉಳ್ಳಾಲ, ಅ.7 : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗಡೆ ನವಜಾತ ಗಂಡು ಶಿಶು ಪತ್ತೆಯಾಗಿದ್ದು ಅಸ್ವಸ್ಥಗೊಂಡಿದ್ದ ಮಗುವಿಗೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನಲ್ಲಿರುವ ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ಅಂಬಿಕಾರೋಡ್ ನಿವಾಸಿ ಅಮರ್ ಎಂಬವರ ಮನೆ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಕೆಳಗಡೆ ನವಜಾತ ಶಿಶು ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಅಮರ್ ಅವರು ಉಳ್ಳಾಲ ಶಾರದಾ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಅಮರ್ ಅವರು ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಉಳ್ಳಾಲ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ಮಗುವನ್ನ ಬಿಟ್ಟು ಹೋದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
New born baby found inside car in Ullal, admitted to wenlock hosptial in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm